ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…