ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ವೆ0ಕಟ ಯಶಸ್ವಿ ಹಾಗು ತನ್ಮಯಿ ಹಾಸನಡ್ಕ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಪೃಥ್ವಿರಾಜ್ ಹಾಗು ವಿದ್ವಾನ್ ಪನ್ನಗ ಶರ್ಮನ್ ಹಾಗು ಮೋರ್ಚಿ0ಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ಎಳೆಯ ಹಲಸಿನ ಕಾಯಿ ಬಳಸಿ ತಯಾರಿಸಿದ ಈ ಬಾಲ್ಸ್ ರುಚಿಕರ ಮತ್ತು ಆರೋಗ್ಯಕರ…