ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ವೆ0ಕಟ ಯಶಸ್ವಿ ಹಾಗು ತನ್ಮಯಿ ಹಾಸನಡ್ಕ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಪೃಥ್ವಿರಾಜ್ ಹಾಗು ವಿದ್ವಾನ್ ಪನ್ನಗ ಶರ್ಮನ್ ಹಾಗು ಮೋರ್ಚಿ0ಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಇವರು ಸಾಥ್ ನೀಡಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…