Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು  ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಶ್ರೀಚರಣ,  ಸಾಗರಿಕಾ ಹಾಗು ಶ್ರೀಲಕ್ಷ್ಮೀ ದೇವಮಣಿ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ತನ್ಮಯಿ ಉಪ್ಪಂಗಳ, ಧನಶ್ರೀ ಶಬರಾಯ , ದ್ವಂದ್ವ ಮೃದಂಗ ವಾದನಗಳಲ್ಲಿ ವೆಂಕಟ ಯಶಸ್ವಿ ಹಾಗು ಶ್ರೀಚರಣ, ಮಿಹಿರ ಹಾಗೂ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಪೃಥ್ವಿರಾಜ್ ಹಾಗೂ ಡಾ.ಅಕ್ಷಯ ನಾರಾಯಣ ಕಾಂಚನ ಇವರು ಸಾಥ್ ನೀಡಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

20 minutes ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

9 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

24 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

1 day ago