ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಅಪೇಕ್ಷ, ಅನನ್ಯ ಹಾಗು ಮೇಘನಾ ಪಾಣಾಜೆ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವಿಜೇತ ಸುಬ್ರಹ್ಮಣ್ಯ, ಮಿಹಿರ ಹಾಗು ವಿದ್ವಾನ್ ವಸ0ತ ಕೃಷ್ಣ ಕಾಂಚನ ಇವರು ಸಾಥ್ ನೀಡಿದರು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…