ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಮೊದಲಿಗೆ ಅನುಷಲಕ್ಷ್ಮಿ ಹಾಗು ಇಂಚರ ಇವರು ನಡೆಸಿಕೊಟ್ಟರು. ನಂತರ ಸಹೋದರಿಯರಾದ ಅನುಶ್ರೀ ಹಾಗು ಅನನ್ಯ ಇವರಿ0ದ ದ್ವಂದ್ವ ಗಾಯನ ನಡೆಯಿತು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ತನ್ಮಯಿ, ಧನ್ಯಶ್ರೀ, ದ್ವಂದ್ವ ಮೃದಂಗ ವಾದನಗಳಲ್ಲಿ ಶ್ರೀಚರಣ, ಅರವಿಂದ, ಮಿಹಿರ, ವೆಂಕಟ ಯಶಸ್ವಿ, ವಿದ್ವಾನ್ ಶ್ಯಾಮ ಭಟ್ ಸುಳ್ಯ ಹಾಗೂ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…