ಪುತ್ತೂರು:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ಗಾಯನ ಕಾರ್ಯಕ್ರಮವನ್ನು ವೆಂಕಟ ಯಶಸ್ವಿ, ಗೌತಮ್ ಇವರು ನಡೆಸಿಕೊಟ್ಟರು. ನಂತರ ವೇಣುಗೋಪಾಲ್ ಪುತ್ತೂರು ಇವರಿಂದ ಸಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ನಲ್ಲಿ ಧನಶ್ರೀ ಶಬರಾಯ ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಪೃಥ್ವಿರಾಜ್, ವಿದ್ವಾನ್ ಶ್ಯಾಮ ಭಟ್ ಸುಳ್ಯ ಇವರು ಸಾಥ್ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel