ಪುತ್ತೂರು:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ಗಾಯನ ಕಾರ್ಯಕ್ರಮವನ್ನು ವೆಂಕಟ ಯಶಸ್ವಿ, ಗೌತಮ್ ಇವರು ನಡೆಸಿಕೊಟ್ಟರು. ನಂತರ ವೇಣುಗೋಪಾಲ್ ಪುತ್ತೂರು ಇವರಿಂದ ಸಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ನಲ್ಲಿ ಧನಶ್ರೀ ಶಬರಾಯ ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಪೃಥ್ವಿರಾಜ್, ವಿದ್ವಾನ್ ಶ್ಯಾಮ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…