ಪುತ್ತೂರು:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ಗಾಯನ ಕಾರ್ಯಕ್ರಮವನ್ನು ವೆಂಕಟ ಯಶಸ್ವಿ, ಗೌತಮ್ ಇವರು ನಡೆಸಿಕೊಟ್ಟರು. ನಂತರ ವೇಣುಗೋಪಾಲ್ ಪುತ್ತೂರು ಇವರಿಂದ ಸಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ನಲ್ಲಿ ಧನಶ್ರೀ ಶಬರಾಯ ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಪೃಥ್ವಿರಾಜ್, ವಿದ್ವಾನ್ ಶ್ಯಾಮ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…