ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಡಿ. 8 ರಂದು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಶ್ರೀಚರಣ ನೀರಮೂಲೆ, ಧನ್ಯಶ್ರೀ ಹಾಗು ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀ ಪ್ರಭಾಕರ ಕುಂಜಾರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ವಿದ್ವಾನ್ ವಸಂತ ಕೃಷ್ಣ ಕಾಂಚನ, ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಹಾಗು ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಹಕರಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…