ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಡಿ. 8 ರಂದು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಶ್ರೀಚರಣ ನೀರಮೂಲೆ, ಧನ್ಯಶ್ರೀ ಹಾಗು ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀ ಪ್ರಭಾಕರ ಕುಂಜಾರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ವಿದ್ವಾನ್ ವಸಂತ ಕೃಷ್ಣ ಕಾಂಚನ, ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಹಾಗು ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಹಕರಿಸಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…