ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಭಾನುವಾರ ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಸ್ತುತಿ, ವಿದ್ಯಾ ಸರಸ್ವತಿ ಹಾಗು ಸೌಜನ್ಯ ಪ್ರಶಾ0ತ್ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಶ್ರೀಧರ್ ಆಚಾರ್ಯ, ಮೃದಂಗ ವಾದನದಲ್ಲಿ ಶ್ರೀಚರಣ, ಪೃಥ್ವಿರಾಜ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…