ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸ0ಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಭಾನುವಾರ ಸಂಪನ್ನಗೊಂಡಿತು.
ಮೊದಲಿಗೆ ದ್ವ0ದ್ವ ಗಾಯನದೊ0ದಿಗೆ ಸನತ್ ಹಾಗು ಸ0ದೀಪ್ ಕಾರ್ಯಕ್ರಮ ನಡೆಸಿಕೊಟ್ಟರು. ನ0ತರ ಗಾಯನ ಕಾರ್ಯಕ್ರಮಗಳನ್ನು ಪೃಥ್ವಿರಾಜ್ ಹಾಗು ಸ್ವಾತಿಶ್ರೀ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಧನ್ಯಶ್ರೀ, ಮೃದಂಗ ವಾದನದಲ್ಲಿ ಶ್ರೀಚರಣ, ವೆ0ಕಟ ಯಶಸ್ವಿ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿ0ಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…