ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸ0ಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಭಾನುವಾರ ಸಂಪನ್ನಗೊಂಡಿತು.
ಮೊದಲಿಗೆ ದ್ವ0ದ್ವ ಗಾಯನದೊ0ದಿಗೆ ಸನತ್ ಹಾಗು ಸ0ದೀಪ್ ಕಾರ್ಯಕ್ರಮ ನಡೆಸಿಕೊಟ್ಟರು. ನ0ತರ ಗಾಯನ ಕಾರ್ಯಕ್ರಮಗಳನ್ನು ಪೃಥ್ವಿರಾಜ್ ಹಾಗು ಸ್ವಾತಿಶ್ರೀ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಧನ್ಯಶ್ರೀ, ಮೃದಂಗ ವಾದನದಲ್ಲಿ ಶ್ರೀಚರಣ, ವೆ0ಕಟ ಯಶಸ್ವಿ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿ0ಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…