ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಗೀತ ಶಾಲೆಯ ವತಿಯಿಂದ ನಡೆಯುವ `ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 175ನೇ ಕಾರ್ಯಕ್ರಮ ಸಂಪನ್ನಗೊಂಡಿತು. ಆಕಾ0ಕ್ಷ ಪಾರ್ವತಿ ಹಾಗು ವಿದುಷಿ ಶಿಲ್ಪಾ ಸಿ ಎಚ್ ಇವರಿ0ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ಗಣರಾಜ್ ಕಾರ್ಲೆ, ಮೃದಂಗ ವಾದನದಲ್ಲಿ ಡಾ.ಅಕ್ಷಯ ನಾರಾಯಣ ಕಾ0ಚನ, ಮೋರ್ಸಿಂಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel