Advertisement
ಸುದ್ದಿಗಳು

ಸುನಾದ ಯುವದನಿ ಸಂಗೀತ ಕಾರ್ಯಕ್ರಮ

Share

ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಸ್ಥೆಯ ವತಿಯಿಂದ ನಡೆದ `ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಪೃಥ್ವಿರಾಜ್, ಶ್ರೀವರದ ಹಾಗು ಮನೋರಮಾ ಇವರು ಹಾಡುಗಾರಿಕೆ ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವೆಂಕಟ ಯಶಸ್ವಿ, ವಿದ್ವಾನ್ ವಸಂತಕೃಷ್ಣ ಕಾಂಚನ ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

28 minutes ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

3 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

5 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

9 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

12 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

13 hours ago