ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ ಸಂಪನ್ನಗೊಂಡಿತು.
ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490