ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ ಸಂಪನ್ನಗೊಂಡಿತು.
ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…