ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ ಸಂಪನ್ನಗೊಂಡಿತು.
ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…