ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ ಸಂಪನ್ನಗೊಂಡಿತು.
ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…