ಪುತ್ತುರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 174ನೇ ಕಾರ್ಯಕ್ರಮವು ಸಂಪನ್ನಗೊಂಡಿತು. ವಿದುಷಿ ಶ್ರುತಿ ಎಚ್ ವಿ ಬೆ0ಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ವಿದ್ವಾನ್ ಎಂ ಕೆ ಭಾಸ್ಕರ್ ಬೆಂಗಳೂರು ಇವರು ಸಮರ್ಥವಾಗಿ ಸಾಥ್ ನೀಡಿದರು.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…