ಪುತ್ತುರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 174ನೇ ಕಾರ್ಯಕ್ರಮವು ಸಂಪನ್ನಗೊಂಡಿತು. ವಿದುಷಿ ಶ್ರುತಿ ಎಚ್ ವಿ ಬೆ0ಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ವಿದ್ವಾನ್ ಎಂ ಕೆ ಭಾಸ್ಕರ್ ಬೆಂಗಳೂರು ಇವರು ಸಮರ್ಥವಾಗಿ ಸಾಥ್ ನೀಡಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…