ಸುಳ್ಯ: ಸುನಾದ ಕಲಾ ಶಾಲೆಯ ಮುಖ್ಯಸ್ಥ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ವಿದುಷಿ ಶಿಲ್ಪಾ ಸಿ ಎಚ್ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ರಾಮಕುಂಜ ಹಾಗು ಇಂದ್ರಪ್ರಸ್ಥ ಶಾಖೆಯ ಸಂಗೀತೋತ್ಸವ ಸಂಪನ್ನಗೊಂಡಿತು.
ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಯದಶಿ ರಾಧಾಕೃಷ್ಣ ಕೆ ಎಸ್, ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್ ಉಪಸ್ಥಿತರಿದ್ದರು.
ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದ್ವಾನ್ ಎನ್. ಶ್ರೀನಾಥ್ ಮೈಸೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದ೦ಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಾಥ್ ನೀಡಿದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…