Advertisement
ಕಲೆ-ಸಂಸ್ಕೃತಿ

ಸುನಾದ ಶಾಲೆಯ ವಾರ್ಷಿಕ ಸಂಗೀತೋತ್ಸವ

Share

ಸುಳ್ಯ: ಭಕ್ತಿರಸದ ಮೂಲಕ ನಮ್ಮೊಳಗಿರುವ ಅರಿಷಡ್ವರ್ಗಗಳನ್ನು ಜಯಿಸಿ ಆ ಭಗವಂತನಲ್ಲಿ ಶರಣಾಗತಿ ಹೊಂದಲು ಇರುವ ಅತಿ ಸರಳ ಮಾರ್ಗ ಸಂಗೀತ. ಸಮಾಜದ ಉನ್ನತಿಗೆ, ಸದ್ಭಾವನೆ ಮತ್ತು ಸಾಮರಸ್ಯದಲ್ಲಿ ಬದುಕಲು ಸಂಗೀತ ವಿದ್ಯೆ ಅನಿವಾರ್ಯ ಎಂದು ಖ್ಯಾತ ಮೃದಂಗ ವಿದ್ವಾನ್ ಸುನಾದ ಕಲಾ ಶಾಲಾ ನಿರ್ದೇಶಕ ಕಾಂಚನ ಎ ಈಶ್ವರ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತನ್ನ ಮೂಲ ಉದ್ದೇಶವನ್ನು ಮರೆತು ಸಂಗೀತವನ್ನು ಅರ್ಜಿಸುತ್ತಿರುವುದು ಅನುಭವಕ್ಕೆ ಬರುತ್ತಿದೆ. ಸಂಗೀತವನ್ನು ಎಲ್ಲರೂ ಅರ್ಥೈಸಿ ಅನುಸರಿಸಬೇಕು ಎಂದು ಅವರು ಹೇಳಿದರು.

Advertisement

ಈ ಸಂದರ್ಭದಲ್ಲಿ ವಿಜಯಶ್ರೀ ಈಶ್ವರ ಭಟ್, ನಾರಾಯಣ ಕೇಳತ್ತಾಯ, ಪ್ರಕಾಶ್ ಹಾಸನಡ್ಕ, ಪೂರ್ಣಿಮಾ, ವಿದುಷಿ ವಾಣಿ ಪ್ರಸಾದ್, ಸೌಜನ್ಯ ಪ್ರಶಾಂತ್, ವಿದುಷಿ ಶಿಲ್ಪಾ, ಮಹಾಬಲ ಬಿರ್ಮುಕಜೆ, ವಿದ್ವಾನ್ ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸುನಾದ ಸಂಗೀತ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

57 minutes ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

3 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago