Advertisement
ಕಲೆ-ಸಂಸ್ಕೃತಿ

ಸುನಾದ ಶಾಲೆಯ ವಾರ್ಷಿಕ ಸಂಗೀತೋತ್ಸವ

Share

ಸುಳ್ಯ: ಭಕ್ತಿರಸದ ಮೂಲಕ ನಮ್ಮೊಳಗಿರುವ ಅರಿಷಡ್ವರ್ಗಗಳನ್ನು ಜಯಿಸಿ ಆ ಭಗವಂತನಲ್ಲಿ ಶರಣಾಗತಿ ಹೊಂದಲು ಇರುವ ಅತಿ ಸರಳ ಮಾರ್ಗ ಸಂಗೀತ. ಸಮಾಜದ ಉನ್ನತಿಗೆ, ಸದ್ಭಾವನೆ ಮತ್ತು ಸಾಮರಸ್ಯದಲ್ಲಿ ಬದುಕಲು ಸಂಗೀತ ವಿದ್ಯೆ ಅನಿವಾರ್ಯ ಎಂದು ಖ್ಯಾತ ಮೃದಂಗ ವಿದ್ವಾನ್ ಸುನಾದ ಕಲಾ ಶಾಲಾ ನಿರ್ದೇಶಕ ಕಾಂಚನ ಎ ಈಶ್ವರ ಭಟ್ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತನ್ನ ಮೂಲ ಉದ್ದೇಶವನ್ನು ಮರೆತು ಸಂಗೀತವನ್ನು ಅರ್ಜಿಸುತ್ತಿರುವುದು ಅನುಭವಕ್ಕೆ ಬರುತ್ತಿದೆ. ಸಂಗೀತವನ್ನು ಎಲ್ಲರೂ ಅರ್ಥೈಸಿ ಅನುಸರಿಸಬೇಕು ಎಂದು ಅವರು ಹೇಳಿದರು.

Advertisement

ಈ ಸಂದರ್ಭದಲ್ಲಿ ವಿಜಯಶ್ರೀ ಈಶ್ವರ ಭಟ್, ನಾರಾಯಣ ಕೇಳತ್ತಾಯ, ಪ್ರಕಾಶ್ ಹಾಸನಡ್ಕ, ಪೂರ್ಣಿಮಾ, ವಿದುಷಿ ವಾಣಿ ಪ್ರಸಾದ್, ಸೌಜನ್ಯ ಪ್ರಶಾಂತ್, ವಿದುಷಿ ಶಿಲ್ಪಾ, ಮಹಾಬಲ ಬಿರ್ಮುಕಜೆ, ವಿದ್ವಾನ್ ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸುನಾದ ಸಂಗೀತ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

19 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

20 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

3 days ago