ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.
ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel