ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.
ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…