ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.
ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…