ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.
ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…