ಕೊಯಿಲ: ‘ಸುನಾದ’ ಸಂಸ್ಥೆಯ ನೇತಾರರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ಕೊಯಿಲ ಇದರ ಸಂಗೀತೋತ್ಸವವು ಡಿ.1 ರಂದು ಗ್ರಾಮಪಂಚಾಯತ್ ಸಭಾಭವನದಲ್ಲಿ ಸಂಪನ್ನಗೊಂಡಿತು.
ಸಂಚಾಲಕರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿ0ದ ಸಂಗೀತ ಸೇವೆ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದುಷಿ ಮಾತಂಗಿ ಸತ್ಯಮೂರ್ತಿ ಕೊಟ್ಟಾಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ಎಡಪಳ್ಳಿ ಅಜಿತ್ ಕುಮಾರ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿ0ಗ್ನಲ್ಲಿ ವಿದ್ವಾನ್ ಪಯ್ಯನ್ನೂರು ಗೋವಿಂದ ಪ್ರಸಾದ್ ಇವರು ಸಾಥ್ ನೀಡಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…