ಕೊಯಿಲ: ‘ಸುನಾದ’ ಸಂಸ್ಥೆಯ ನೇತಾರರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ಕೊಯಿಲ ಇದರ ಸಂಗೀತೋತ್ಸವವು ಡಿ.1 ರಂದು ಗ್ರಾಮಪಂಚಾಯತ್ ಸಭಾಭವನದಲ್ಲಿ ಸಂಪನ್ನಗೊಂಡಿತು.
ಸಂಚಾಲಕರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿ0ದ ಸಂಗೀತ ಸೇವೆ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದುಷಿ ಮಾತಂಗಿ ಸತ್ಯಮೂರ್ತಿ ಕೊಟ್ಟಾಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ಎಡಪಳ್ಳಿ ಅಜಿತ್ ಕುಮಾರ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿ0ಗ್ನಲ್ಲಿ ವಿದ್ವಾನ್ ಪಯ್ಯನ್ನೂರು ಗೋವಿಂದ ಪ್ರಸಾದ್ ಇವರು ಸಾಥ್ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…