ಸುಳ್ಯ: ಸುನಾದ ಸಂಗೀತ ಶಾಲೆ ವಿನೋಬನಗರ ಇದರ ‘ಸಂಗೀತೋತ್ಸವ’ ಸ0ಭ್ರಮವು ವಿವೇಕಾನ0ದ ವಿದ್ಯಾಸ0ಸ್ಥೆ, ಅಡ್ಕಾರಿನಲ್ಲಿ ಆಚರಿಸಿಕೊಂಡಿತು. ಕಲಾ ಶಾಲೆಯ ಸಂಗೀತ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಜರುಗಿ ನಂತರ, ಸಂಜೆ 5.30 ರಿಂದ ವಿದ್ವಾನ್ ಶ್ರೇಯಸ್ ನಾರಾಯಣನ್ ಚೆನ್ನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಸಾಥ್ ನೀಡಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…