ಸುಳ್ಯ: ಸುನಾದ ಸಂಗೀತ ಶಾಲೆ ವಿನೋಬನಗರ ಇದರ ‘ಸಂಗೀತೋತ್ಸವ’ ಸ0ಭ್ರಮವು ವಿವೇಕಾನ0ದ ವಿದ್ಯಾಸ0ಸ್ಥೆ, ಅಡ್ಕಾರಿನಲ್ಲಿ ಆಚರಿಸಿಕೊಂಡಿತು. ಕಲಾ ಶಾಲೆಯ ಸಂಗೀತ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಜರುಗಿ ನಂತರ, ಸಂಜೆ 5.30 ರಿಂದ ವಿದ್ವಾನ್ ಶ್ರೇಯಸ್ ನಾರಾಯಣನ್ ಚೆನ್ನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಸಾಥ್ ನೀಡಿದರು.
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…