ಸುಳ್ಯ: ಸುನಾದ ಸಂಗೀತ ಶಾಲೆ ವಿನೋಬನಗರ ಇದರ ‘ಸಂಗೀತೋತ್ಸವ’ ಸ0ಭ್ರಮವು ವಿವೇಕಾನ0ದ ವಿದ್ಯಾಸ0ಸ್ಥೆ, ಅಡ್ಕಾರಿನಲ್ಲಿ ಆಚರಿಸಿಕೊಂಡಿತು. ಕಲಾ ಶಾಲೆಯ ಸಂಗೀತ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಜರುಗಿ ನಂತರ, ಸಂಜೆ 5.30 ರಿಂದ ವಿದ್ವಾನ್ ಶ್ರೇಯಸ್ ನಾರಾಯಣನ್ ಚೆನ್ನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಸಾಥ್ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…