ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…