ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…