ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…