ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…