ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…