ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…