ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…