ಸುಳ್ಯ:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ಸುನಾದ ಸಂಗೀತ ಸಂಸ್ಥೆಯ ವತಿಯಿಂದ `ಸುನಾದ ಗೃಹಸಂಗಮ’ ಸಂಗೀತ ಕಾರ್ಯಕ್ರಮ ಸುನಾದ ಸಭಾ೦ಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಅನುಷಾಲಕ್ಷ್ಮಿ ಮತ್ತು ಆಕಾಂಕ್ಷ ಪಾರ್ವತಿ ಕಾಂಚನ ಹಾಗು ವಿದುಷಿ ಶಿಲ್ಪಾ ಸಿ ಎಚ್ ಇವರು ಸಂಗೀತ ಕಛೇರಿ ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಧನ್ಯಶ್ರೀ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್ ಇವರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಚಿರಂತನ್, ಶ್ರೀಚರಣ ಹಾಗು ವಿದ್ವಾನ್ ವಸಂತ ಕೃಷ್ಣ ಕಾಂಚನ ಸಹಕರಿಸಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…