ಸುಳ್ಯ:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ಸುನಾದ ಸಂಗೀತ ಸಂಸ್ಥೆಯ ವತಿಯಿಂದ `ಸುನಾದ ಗೃಹಸಂಗಮ’ ಸಂಗೀತ ಕಾರ್ಯಕ್ರಮ ಸುನಾದ ಸಭಾ೦ಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಅನುಷಾಲಕ್ಷ್ಮಿ ಮತ್ತು ಆಕಾಂಕ್ಷ ಪಾರ್ವತಿ ಕಾಂಚನ ಹಾಗು ವಿದುಷಿ ಶಿಲ್ಪಾ ಸಿ ಎಚ್ ಇವರು ಸಂಗೀತ ಕಛೇರಿ ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಧನ್ಯಶ್ರೀ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್ ಇವರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಚಿರಂತನ್, ಶ್ರೀಚರಣ ಹಾಗು ವಿದ್ವಾನ್ ವಸಂತ ಕೃಷ್ಣ ಕಾಂಚನ ಸಹಕರಿಸಿದರು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…