ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಯುವ ಘಟಕ ಅಸ್ತಿತ್ವಕ್ಕೆ

November 7, 2019
12:00 PM

ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.

Advertisement
Advertisement

Advertisement

ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.

 

Advertisement

ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror