ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…