ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…