ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…