ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…