ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…