ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು.
ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ ಖದೀರ್ ಬಿಸ್ಮಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಹಾರಿಸ್ ಕರಾವಳಿ, ಅನ್ಸಾಫ್ ಬೆಳ್ಳಾರೆ, ಖಜಾಂಜಿ ಯಾಗಿ ಸಾಬಿತ್, ಸಲಹೆಗಾರರಾಗಿ ರವೂಫ್ ಪಾಲ್ತಾಡ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾಫಿ.ಟಿ, ಸಲೀಮ್ ಬಿಸ್ಮಿಲ್ಲಾ, ಸಿದ್ದೀಕ್ ಬೆಳ್ಳಾರೆ, ಸಲಾಂ ಬೆಳ್ಳಾರೆ, ಸಿದ್ದಿಕ್.ಬಿ, ಜಾಬಿರ್ ಸಿ.ಎಂ, ಶಾಮಿಲ್ ದರ್ಕಾಸ್ತು,ಅನಸ್ ನೆಟ್ಟಾರು, ಇರ್ಫಾನ್ ಬಿಸ್ಮಿಲ್ಲಾ, ಮುನೀರ್ ದರ್ಕಾಸ್ತು, ಶಾಖಿರ್.ಸಿ.ಎಂ, ಮಿಸ್ಭಾಹ್ ಪಳ್ಳಿಮಜಲುರವರುಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸುನ್ನಿ ಸೌಹಾರ್ದ ವೇದಿಕೆಯ ಅಧ್ಯಕ್ಷ ಹಸೈನಾರ್ ಹಾಜಿ ಸಿ. ಎಂ, ಸದಸ್ಯರುಗಳಾದ ಮಹಮೂದ್ ಬಿ.ಎ, ಶಾಫಿ ಬೆಳ್ಳಾರೆ, ಆಶಿರ್ ಎ.ಬಿ, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಜಾಬಿರ್ ಸಿ.ಎಂ ಸ್ವಾಗತಿಸಿ. ಕಾರ್ಯದರ್ಶಿ ಖದೀರ್ ಬಿಸ್ಮಿಲ್ಲಾ ವಂದಿಸಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…